Welcome, Guest   [ Register | Sign In | Take a tour | Adult Filter: On ]

ಟ್ಯಾಗ್‌ಗಳು: ಜೀವನಶೈಲಿ


ಬ್ಲಾಗ್ಸ್ (9)
ಮನಸೇ ಬದುಕು ನಿನಗಾಗಿ ಬವಣೆ ನಿನಗಾಗಿನನ್ನ ಪ್ರೀತಿಯೇ ಸುಳ್ಳಾದರೆ ಜಗವೆಲ್ಲ ಸುಳ್ಳು ಅಲ್ಲವೇ...ಮನಸೇ ನಾ ಏನೇ ಮಾಡಿದರೂ ನಿನ್ನ ಪ್ರೀತಿಗಲ್ಲವೇಮನಸೇ ಮನಸಾ ಕ್ಷಮಿಸೇ....!!!!ಹೌದು, ನನ್ನ ಸೃಷ್ಟಿ ಪ್ರತಿ ಕ್ಷಣ ಈ ಹಾಡನ್ನು ಗುನುಗುತ್ತಾ ಇದ್ದಳು. ಈ ಹಾಡೇ ಆಕೆಯ ಜೀವನದ ಎಸಳೋ ಅನ್ನುವ ರೀತಿ ನಡೆದು ... ಮತ್ತಷ್ಟು ಓದಿ

ಆಕಸ್ಮಿಕವಾಗಿ ನನ್ನೆಡೆಗೆ ಬೀಸಿದ ಗಾಳಿಮತ್ತೆ ನನ್ನ ಬಿಟ್ಟು ಎತ್ತಕಡೆಯೂ ಹೋಗಲಿಲ್ಲಮೊದಮೊದಲು ನಾನದನ್ನು ತಂಗಾಳಿ ಎಂದು ಆಸ್ವಾದಿಸಿದೆನು, ಹುಚ್ಚೆದ್ದು ಕುಣಿದೆನುನನಗಾಗ ಉಳಿದ ಪ್ರಾಪಂಚಿಕ ಅರಿವಿರಲಿಲ್ಲಆದರೆ ಮುಂದೊಂದು ದಿನ ಅದೇ ಗಾಳಿ ಬಿರುಗಾಳಿಯಾಗಿ ನನ್ನನ್ನೇ ಸರ್ವನಾಶಗೊಳಿಸೀತು ಎಂಬ ಸಣ್ಣ ಕಲ್ಪನೆಯೂ ನನಗೆ ... ಮತ್ತಷ್ಟು ಓದಿ

ನಮ್ಮ ಜೀವನವೇ ಈ ಅಲೆಗಳ ಹಾಗೆ ಕಣೇ ಒಮ್ಮೊಮ್ಮೆ ಎಷ್ಟೇ ರಭಸದ ಅಲೆ ಬಂದರೂ ನಾವು ಧೃಢವಾಗಿ ನಿಂತು ಎದುರಿಸುತ್ತೇವೆ, ಆದರೆ ಇನ್ನೊಮ್ಮೊಮ್ಮೆ ಆ ರೀತಿಯಾಗಿ ಆಧಾರವಿಲ್ಲದೆ ಬೀಳುತ್ತೇವೆ ಎಂದು ಅಲೆಗಳ ರಭಸಕ್ಕೆ ಹಿಡಿತವಿಲ್ಲದೆ ಬಿದ್ದು ಏಳಲು ಪರದಾಡುತ್ತಿರುವವರ ಕಡೆ ಕೈ ತೋರಿಸಿ ಹೇಳಿದಳು. ಮತ್ತಷ್ಟು ಓದಿ

ಭಾವನೆಗಳೇ ಇಲ್ಲದ ಜನಗಳವರು ಎಂದು ತಿಳಿದುಅವರುಗಳನ್ನು ತೊರೆದು, ಹೊಸ ಜೀವನ ನಡೆಸಲೆಂದು ಇಲ್ಲಿ, ಈ ಜನಗಳ ಮಧ್ಯೆ ಬಂದೆನು.ನನ್ನೊಳಗಿನ ಭಾವನೆಗಳಿಗೆ ಬೆಲೆ ಸಿಗುವುದೇ ಎಂದು ಬಹುದೂರದ ಈ ನಾಡಿನಲ್ಲಿ ಪರಿತಪಿಸಿದೆನು.ಭಾವನೆಗಳ... ಮತ್ತಷ್ಟು ಓದಿ

ಅದೊಂದು ಶನಿವಾರ, ನನಗೆ ಯಾವುದೋ ಕಾರಣಕ್ಕೆ ಕಾಲೇಜಿಗೆ ರಜೆ ಸಾರಲಾಗಿತ್ತು. ನನ್ನ ಅಮ್ಮ ಸಂಗೀತ ಶಿಕ್ಷಕಿಯಾಗಿದ್ದ ಕಾರಣ ಶನಿವಾರದ ದಿನ ಅವರು ನೆಲ್ಯಾಡಿಯಲ್ಲಿ ಸಂಗೀತ ತರಗತಿ ನಡೆಸುತ್ತಿದ್ದರು. ಎಂದಿನಂತೆ ಅಮ್ಮ ಮಧ್ಯಾಹ್ನದ ವೇಳೆ ಹೊರಟು ಹೋದರು, ನಂತರ ನಾನು ಮತ್ತು ಅಪ್ಪ ಮಾತ್ರ ಮನೆಯಲ್ಲಿ ಇದ್ದೆವು ... ಮತ್ತಷ್ಟು ಓದಿ

ಈ ಮನಸೇ ಹೀಗೆ ಒಮ್ಮೊಮ್ಮೆ ನಗುತ್ತಿರುತ್ತದೆ, ಒಮ್ಮೊಮ್ಮೆ ಅಳುತ್ತಿರುತ್ತದೆ, ಸತ್ಯ-ಸುಳ್ಳುಗಳ ಪರಾಕಾಷ್ಟೆಯ ಎದುರುಅರಿವಿಲ್ಲದಂತೆಯೇ ಸುಮ್ಮನಿದ್ದು ಬಿಡುತ್ತದೆ.ಆದರೆ, ಹೃದಯಾ.................. ಮತ್ತಷ್ಟು ಓದಿ

ತಮ್ಮ ಆಡಳಿತ ಆವಧಿಯಲ್ಲಿ ಹಿಂದೂಗಳ ಪವಿತ್ರ ಸ್ಥಾನವಾದ ದತ್ತ ಪೀಠದ ಬಗ್ಗೆ ಕಿಂಚಿತ್ತು ಕಾಳಜಿಯನ್ನು ವಹಿಸದ ವಿರೋಧ ಪಕ್ಷವು ಇದೀಗ ಬಿಜೆಪಿ ಆಡಳಿತವಿರುವ ರಾಜ್ಯ ಸರಕಾರ ಹಾಗೂ ಮಂಗಳೂರು ಪ್ರದೇಶಗಳಲ್ಲಿ ತಮ್ಮ ಪುಕ್ಸಟ್ಟೆ ಸಾಂತ್ವಾನದ ಡೊಂಬರಾಟವನ್ನು ಆರಂಭಿಸಿದೆ. ತಾನೊಬ್ಬ ಹಿಂದೂ, ಹಿಂದೂಗಳ ... ಮತ್ತಷ್ಟು ಓದಿ

ಅದೆಲ್ಲೋ ಕಾಶ್ಮೀರದ ಗುಡ್ಡಗಾವಲಿನ ಗಡಿಗಳಲ್ಲಿ ಶಸ್ತ್ರಾಸ್ತ್ರ ಸನ್ನದ್ದತೆಯಿಂದ ಭರತಮಾತೆಯನ್ನು ಅನ್ಯರಿಗೆ ಬಿಟ್ಟು ಕೊಡಲಾರೆವು ಅನ್ನುವ ಉದ್ದೇಶದಿಂದ , ಮಳೆ-ಚಳಿ-ಬಿಸಿಲು ಯಾವುದಾದರೇನು ? ಒಂದು ವೇಳೆ ಮೃತ್ಯುವೇ ತನ್ನ ಕಣ್ಣ ಮುಂದೆ ಬಂದು ನಿಂತರೂ ಅಡ್ಡಿ ಇಲ್ಲ ಅನ್ನುವಷ್ಟರ ಮಟ್ಟಿಗೆ ಮನಸ್ಸಿನಲ್ಲಿ ಹುದುಗಿರುವ ... ಮತ್ತಷ್ಟು ಓದಿ

ಬಾಳ ನೌಕೆಯೇರಿ ವಿಹರಿಸುವಾಗ ಅನೇಕ ಭಾರಿ ಸುಳಿವುಗಳು ಕಾಣಸಿಗುವುದು ಸಹಜ. ಸಾಗರದ ನೀರಿನ ಜೊತೆ ಸಾಗುವಾಗ ತಾನೇ ಅಲೆಗಳ ಅಬ್ಬರಗಳ ಪರಿಚಯವಾಗುವುದು. ಅದೂ ಅಲ್ಲದೆ ಅವುಗಳ ಸಾಮರ್ಥ್ಯವೇನೆಂಬುದನ್ನು ತಿಳಿಯಲು ಸಾಧ್ಯ. ಅವುಗಳಿಂದ ನಮ್ಮನ್ನು ( ನಮ್ಮ ಬಾಳನ್ನು ) ನಾವು ಯಾವ ರೀತಿಯಾಗಿ ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ... ಮತ್ತಷ್ಟು ಓದಿ